ಧ್ರುವನಾರಾಯಣ್ ಪುತ್ರನಿಗೆ ನಂಜನಗೂಡು ಕಾಂಗ್ರೆಸ್‌ ಟಿಕೆಟ್‌

  • Zee Media Bureau
  • Mar 16, 2023, 12:45 PM IST

ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ ಮಹಾದೇವಪ್ಪ. ಧ್ರುವ ಪುತ್ರ ದರ್ಶನ್‌ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ. ನಾನು ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಧ್ರುವ ನಿವಾಸದಲ್ಲಿ ಮಾಜಿ ಸಚಿವ ಡಾ.ಹೆಚ್. ಸಿ. ಮಹಾದೇವಪ್ಪ ಹೇಳಿದ್ರು. 

Trending News