ರಕ್ತಸ್ರಾವಕ್ಕೆ ಚಿಕಿತ್ಸೆ ಪಡೆದು ಕುಮಾರಸ್ವಾಮಿ ಡಿಸ್ಚಾರ್ಜ್

  • Zee Media Bureau
  • Jul 29, 2024, 02:19 PM IST

ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.

Trending News