ಅಧಿಕಾರಿಗಳ ವಿರುದ್ದ ಜನರ ಆಕ್ರೋಶ

  • Zee Media Bureau
  • Aug 29, 2022, 04:31 PM IST

ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರಿಸಿದೆ. ಹಾವೇರಿ ಗ್ರಾಮೀಣ ಭಾಗದ ಜನರು ಮಳೆಯಿಂದ ನಲುಗಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರಬರದೇ ಜನ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಅಧಿಕಾರಿಗಳ ವಿರುದ್ದ ಜನತೆಆಕ್ರೋಶ ವ್ಯಕ್ತಪಡಿಸಿದ್ದಾರೆ. 

Trending News