ರಾಜ್ಯದಲ್ಲಿ ಮತ್ತೆ ನಾಲ್ಕು ದಿನ ವರುಣನ ಅಬ್ಬರ

  • Zee Media Bureau
  • Sep 6, 2022, 10:46 AM IST

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಗುರುವಾರದಿಂದ ವಿಪರೀತ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ ಘೋಷಣೆ ಮಾಡಲಾಗಿದೆ. 

Trending News