ಯಾದಗಿರಿ ಜಿಲ್ಲೆಯಲ್ಲಿ ಮಳೆಯ‌ ಆವಾಂತರಕ್ಕೆ ಜನರು ತತ್ತರ

  • Zee Media Bureau
  • Jul 31, 2022, 01:10 PM IST

ಯಾದಗಿರಿ ಜಿಲ್ಲೆಯಲ್ಲಿ ಮಳೆಯ‌ ಆವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅತಿಯಾದ‌ ಮಳೆಗೆ ರೈತರು ಕಂಗಲಾಗಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಮಳೆಹಾನಿ ಪ್ರದೇಶಗಳ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Trending News