ನಾನು ಎಐಸಿಸಿ ಅಧ್ಯಕ್ಷನಲ್ಲ - ಮಾಜಿ ಸ್ಪೀಕರ್ ರಮೇಶ್ ಕುಮಾರ್

  • Zee Media Bureau
  • Nov 7, 2022, 02:17 PM IST

ನವೆಂಬರ್ 13ರಂದು ಕೋಲಾರದಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮಾಡಲಿದ್ದಾರೆ. ದೇಗುಲ, ದರ್ಗಾ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸ್ಪರ್ಧೆ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷ್ಯನಲ್ಲ. ಶ್ರೀನಿವಾಸಪುರಕ್ಕೆ ಬಂದು ಸ್ಪರ್ಧೆ ಮಾಡಲಿ ಎಂಬುದು ನನ್ನ ಬಯಕೆ ಎಂದಿದ್ದಾರೆ. 

Trending News