ಸುಧಾಕರ್‌ಗೆ ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಹೇಳಿದ್ದೆ- ಸಿದ್ದರಾಮಯ್ಯ

  • Zee Media Bureau
  • Jan 24, 2023, 09:57 AM IST

ಸುಧಾಕರ್‌ಗೆ ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು‌ ಪರಿಪರಿಯಾಗಿ ಹೇಳಿದೆ. ಆದ್ರೆ ಬೆಳಗ್ಗೆನೇ ಬಾಂಬೆಗೆ ಹೋಗ್ಬಿಟ್ಟ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.. ಭ್ರಷ್ಟಾಚಾರ ಆರೋಪದ ಬಗ್ಗೆ ನಿಮಗೆ ಏನಾದ್ರು ಧಮ್ಮು, ತಾಕತ್ ಇದ್ರೆ ತನಿಖೆ ನಡೆಸಿ ಎಂದು ವಾಗ್ದಾಳಿ ನಡೆಸಿದ್ದಾರೆ. 

Trending News