ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗಾಯದ ಮೇಲೆ ಬರೆ: ದೆಹಲಿಯಲ್ಲಿ ಮಹತ್ವದ ಸಭೆ

  • Zee Media Bureau
  • Sep 20, 2023, 09:20 AM IST

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆಯಲಾಗಿದೆ.. ಬರ ಇದ್ದರೂ ತಮಿಳುನಾಡಿಗೆ ನೀರು ಬಿಡುವಂತೆ ಮಾಡಿರೋ ಆದೇಶ ರಾಜ್ಯವನ್ನು ಸಂದಿಗ್ದ ಪರಿಸ್ಥಿತಿಗೆ ತಳ್ಳಿದೆ.. ಕಾವೇರಿ ಬಿಕ್ಕಟ್ಟು ಚರ್ಚಿಸಲು ನಾಳೆ ದೆಹಲಿಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ.. ಈ ಮಧ್ಯೆ ಕಾವೇರಿ ವಿವಾದಕ್ಕೆ ಒಗ್ಗಟ್ಟಿನ ಪರಿಹಾರ ಕಂಡುಕೊಳ್ಳಬೇಕಿದ್ದ ನಾಯಕರು ರಾಜುಕೀಯ ಮಾಡ್ತಿದ್ದಾರೆ...

Trending News