ಕಾವೇರಿ ನೀರು ಬಿಕ್ಕಟ್ಟು.. ಇಂದು ದೆಹಲಿಯಲ್ಲಿ ಮಹತ್ವದ ಸಭೆ

  • Zee Media Bureau
  • Sep 20, 2023, 09:21 AM IST

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡಲು ಸೂಚನೆ ಹಿನ್ನೆಲೆ ಕಾವೇರಿ ನೀರು ಬಿಕ್ಕಟ್ಟು.. ಇಂದು ದೆಹಲಿಯಲ್ಲಿ ಮಹತ್ವದ ಸಭೆ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಮಾತುಕತೆ ನಡೆಯಲಿದೆ ಕೇಂದ್ರ ಸಚಿವರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಭಾಗಿ ದೆಹಲಿಯ ತಾಜ್‌ ಮಾನ್‌ ಸಿಂಗ್‌ ಹೋಟೆಲ್‌ನಲ್ಲಿ ಮಹತ್ವದ ಸಭೆ

Trending News