ಬರೀ ಕಿರುಕುಳ ನೀಡಿ ಬೆದರಿಸ್ತಿದ್ದಾರೆ

  • Zee Media Bureau
  • Jul 26, 2022, 05:48 PM IST

ವಿಪಕ್ಷ ನಾಯಕರ ಬಾಯಿ ಮುಚ್ಚಿಸೋದಕ್ಕಾಗಿ ED, IT ದಾಳಿ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಬೆಂಗಳೂರಲ್ಲಿ ನಡೆದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ಮಾತನಾಡಿದ ಡಿಕೆಶಿ ಕೇಂದ್ರ ಸರ್ಕಾರದ ನಡೆ ಖಂಡಿಸಿದ್ದಾರೆ.

Trending News