ಸಂಸದ ತೇಜಸ್ವಿಸೂರ್ಯ ವಿರುದ್ಧ ಡಿ.ಕೆ.ಶಿವಕುಮಾರ್‌ ಆಕ್ರೋಶ

  • Zee Media Bureau
  • Aug 20, 2022, 05:43 PM IST

ನಮ್ಮ ಪಕ್ಷದ ಎಷ್ಟೋ ಲೀಡರ್‌ ಗುಂಡಿಗೆ ಬಲಿಯಾಗಿದ್ದಾರೆ. ನಾವು ನಿಮ್ಮ ಕೇಸ್‌ಗೆ ಹೆದರುತ್ತೀವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಇದೇ ವೇಳೆ ಸಂಸದ ತೇಜಸ್ವಿಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Trending News