ನಾನೇ CM ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಬರಬಾರದಿತ್ತು

  • Zee Media Bureau
  • Nov 3, 2023, 05:41 PM IST

ಇದು ಒಂದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿದ್ದರಾಮಯ್ಯನವರೇ, ನಿಮಗೆ ಈ ಪಾಡು ಬರಬಾರದು. ನಾನೇ CM ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಬರಬಾರದಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌.ಈಶ್ವರಪ್ಪ ಲೇವಡಿ. ಅದಕ್ಕಾಗಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಎಲ್ಲ ಸೇರಿ ನಿಮ್ಮವರೇ ನಿಮ್ಮ ಸರ್ಕಾರ ಬೀಳಿಸ್ತಾರೆ.. 
 

Trending News