ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಅಗತ್ಯವಿದೆ

  • Zee Media Bureau
  • Jun 8, 2023, 11:12 PM IST

ಸಾವರ್ಕರ್ ಹಾಗೂ ಹೆಡ್ಗೆವಾರ್ ಪಠ್ಯಕ್ಕೆ ಕೊಕ್ ಸಿಗೋ ಸಾಧ್ಯತೆ ಇದೆ.. ಬಿಜೆಪಿ ಸರ್ಕಾರದಲ್ಲಿ ಪಠ್ಯಕ್ರಮದಲ್ಲಿ ಪರಿಷ್ಕರಣೆ ಮಾಡ್ತೀವಿ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಅಗತ್ಯವಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

Trending News