ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನ

  • Zee Media Bureau
  • Jun 30, 2022, 03:44 PM IST

15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್‌ಬುಕ್‌ ಲೈವ್‌ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.

Trending News