ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಭಕ್ತ ಸಾಗರ

  • Zee Media Bureau
  • Feb 19, 2023, 12:06 PM IST

ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಪುರಾಣ ಪ್ರಸಿದ್ಧ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ.

Trending News