ಟಿಕೆಟ್‌ಗಾಗಿ ಮಲ್ಲಿಕಾರ್ಜುನ್ ನಾಗಪ್ಪ ಪಟ್ಟು

  • Zee Media Bureau
  • Jul 1, 2022, 04:23 PM IST

ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಶುರುವಾಗಿದೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ಸಿಗೋದು ಅನುಮಾನ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೊಪ್ಪಳ ಕೈ ನಾಯಕರು ನವ ಸಂಕಲ್ಪ ಶಿಬಿರಕ್ಕೆ ಇಕ್ಬಾಲ್ ಅನ್ಸಾರಿ ಗೈರಾಗಿದ್ದರು. ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಗಂಗಾವತಿಯಲ್ಲಿ ನನಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ ಎಂಎಲ್‌ಸಿ ಶ್ರೀನಾಥ್ ಕೂಡಾ ರೇಸ್‌ನಲ್ಲಿದ್ದಾರೆ.

Trending News