ಮುರುಘಾ ಶ್ರೀಗಳ ವಿಚಾರದಲ್ಲಿ ಮುಕ್ತ ನಿರ್ಣಯ ತೆಗೆದುಕೊಳ್ಳಬೇಕು : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

  • Zee Media Bureau
  • Sep 4, 2022, 11:09 PM IST

ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಪ್ರಭಾವ ಬೀರುವುದು, ಹಸ್ತಕ್ಷೇಪದ ಆರೋಪ ವಿಚಾರವಾಗಿ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳು ಹೇಳಿಕೆ ನೀಡಿದ್ದಾರೆ.

Trending News