ಕೃಷ್ಣಾ ನದಿಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

  • Zee Media Bureau
  • Jul 30, 2023, 04:13 PM IST

ಭಾರೀ ಮಳೆ ಹಿನ್ನೆಲೆ ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ಕೃಷ್ಣಾ ನದಿಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ ಪ್ರಕರಣ ಇಂದು ಕೂಡ ಮುಂದುವರೆದ ನರಸಪ್ಪನ ಶೋಧ ಕಾರ್ಯ ರಾಯಚೂರು-ತೆಲಂಗಾಣ ಗಡಿಯ ಕೃಷ್ಣಾ ನದಿಯಲ್ಲಿ ಶೋಧ ಕರ್ನಾಟಕ-ತೆಲಂಗಾಣ ಪೊಲೀಸರಿಂದ ಜಂಟಿ ಕಾರ್ಯಾಚರಣೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕೃಷ್ಣಾ ನದಿ ಮಧ್ಯ ಭಾಗದ ಪೊದೆಗಳಲ್ಲಿ ಸಿಲುಕಿಕೊಂಡಿರುವ ಶಂಕೆ

Trending News