ಮಳೆ ಅನಾಹುತ ಎದುರಿಸಲು ಕಾರ್ಯತಂತ್ರ

  • Zee Media Bureau
  • May 22, 2022, 07:12 PM IST

ಬೆಂಗಳೂರಿನಲ್ಲಿ 8 ವಲಯಗಳಿಗೆ ಸಚಿವರ ಕಾರ್ಯಪಡೆ ರಚನೆ ಮಾಡಲಾಗಿದೆ. 8 ವಲಯಗಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ವಲಯದ ಜವಾಬ್ದಾರಿ ನೀಡಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Trending News