ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಬಿ.ಸಿ.ನಾಗೇಶ್

  • Zee Media Bureau
  • Mar 9, 2023, 04:49 PM IST

ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಿದ್ದು ತಿಪಟೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್‌ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದಾರೆ.. ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. 

Trending News