ಮಹದಾಯಿ ಯೋಜನೆ ಬಗ್ಗೆ ಗುಡ್ ನ್ಯೂಸ್ ನೀಡಿದ ಸಚಿವ ಗೋವಿಂದ ಕಾರಜೋಳ

  • Zee Media Bureau
  • Aug 6, 2022, 04:37 PM IST

ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆ ಕಾರ್ಯಾರಂಭಕ್ಕೆ ಬಿಜೆಪಿ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ಪಾದಯಾತ್ರೆಗೂ ಮುನ್ನ ಮಹದಾಯಿ ಯೋಜನೆ ಕಾರ್ಯಾರಂಭಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದಂತಿದೆ. ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸುಳಿವು ನೀಡಿದ್ದಾರೆ. 

Trending News