ಭ್ರಷ್ಟಾಚಾರ ಆರೋಪ, ಕಾಂಗ್ರೆಸ್ ಮೊದಲ ವಿಕೆಟ್ ಪತನ: ರವಿಕುಮಾರ್

  • Zee Media Bureau
  • Jun 7, 2024, 11:21 AM IST

ಭ್ರಷ್ಟಾಚಾರ ಆರೋಪ, ಕಾಂಗ್ರೆಸ್ ಮೊದಲ ವಿಕೆಟ್ ಪತನ
ಸಚಿವ ನಾಗೇಂದ್ರ ರಾಜೀನಾಮೆ ಬಿಜೆಪಿಗೆ ಸಿಕ್ಕ ಜಯ
ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್ ಹೇಳಿಕೆ
ಒಬ್ಬ ಪ್ರಾಮಾಣಿಕ ಅಧಿಕಾರಿ ಹೋರಾಟಕ್ಕೆ ಸಂದ ಜಯ.
ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ

Trending News