ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದ ಸಚಿವ ಆರ್‌ಬಿ ತಿಮ್ಮಾಪುರ

  • Zee Media Bureau
  • Mar 8, 2024, 01:46 PM IST

ಜೈರಾಮ್, ಶ್ರೀರಾಮ್ ಅಂದ್ರೆ ಏನು ಊಟಕ್ಕೆ ಸಿಗುತ್ತಾ? ನೌಕರಿ ಸಿಗುತ್ತಾ? ಬದುಕು ಸಿಗುತ್ತಾ?  ಎಂದು ಸಚಿವ ಆರ್‌.ಬಿ.ತಿಮ್ಮಾಪೂರ ಗ್ಯಾರಂಟಿ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು. 

Trending News