ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಸಚಿವ ಸಂತೋಷ್‌ ಲಾಡ್‌, ಸಚಿವ ವೆಂಕಟೇಶ್ ಎಚ್ಚರಿಕೆ

  • Zee Media Bureau
  • Jan 27, 2025, 12:40 PM IST

ಸಚಿವ ಸಂತೋಷ್‌ ಲಾಡ್‌ ಹಾಗೂ ಸಚಿವ ವೆಂಕಟೇಶ್ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ರೆ, ಸಂಸದ ಬಸವರಾಜ ಬೊಮ್ಮಾಯಿ, ಸುಗ್ರೀವಾಜ್ಞೆ ಬದಲು ಪೊಲೀಸರ ವಿರುದ್ಧ ಕ್ರಮ ಆಗಲಿ. ಮೈಕ್ರೋ ಫೈನಾನ್ಸ್ ವ್ಯವಹಾರಕ್ಕೆ ಪೊಲೀಸರು ಸಾಥ್‌ ನೀಡಿದ್ದಾರೆ ಅಂತಾ ಆರೋಪ ಮಾಡಿದ್ದಾರೆ..

Trending News