ಶಾಸಕ ಶರತ್ ಬಚ್ಚೇಗೌಡರಿಂದ ಅಹೋರಾತ್ರಿ ಏಕಾಂಗಿ ಧರಣಿ

  • Zee Media Bureau
  • Mar 3, 2023, 04:47 PM IST

ಶಾಸಕರಿಗೆ ನೀಡಿದ್ದ ಅನುದಾನ ಬಿಡುಗಡೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಏಕಾಂಗಿ ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ಡಿಕೆಶಿ ಭೇಟಿ ನೀಡಿದ್ದು, ಡಿಕೆಶಿ ಮನವಿ ಮೇರೆಗೆ ಪ್ರತಿಭಟನೆ ಕೈಬಿಟ್ಟಿದ್ದಾರೆ.. 

Trending News