ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್

  • Zee Media Bureau
  • Dec 20, 2022, 02:25 PM IST

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನವರಿ 11 ರಿಂದ ಬಸ್ ಯಾತ್ರೆ ಆರಂಭಗೊಳ್ಳಲಿದೆ. ಬೆಳಗಾವಿ ಸೇರಿ ಒಟ್ಟು 21  ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಸಂಚಾರ ಮಾಡಲಿದೆ‌. ಜಂಟಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ.

Trending News