ನಾಡಹಬ್ಬ ದಸರಾ ಹಿನ್ನಲೆ, ಇಂದಿನಿಂದ ಮೂರು ದಿನ ಮೈಸೂರಿನಲ್ಲಿ ಸಿಎಂ ವಾಸ್ತವ್ಯ

  • Zee Media Bureau
  • Oct 23, 2023, 10:55 PM IST

ಈಗಾಗಲೇ ಬೆಳಗ್ಗೆ 5 ಗಂಟೆ 30 ನಿಮಿಷಕ್ಕೆ ಚಂಡಿ‌ಹೋಮದೊಂದಿಗೆ ಮೈಸೂರು ಅರಮನೆಯಲ್ಲಿ ಪೂಜೆಗಳು ಆರಂಭಗೊಂಡಿವೆ. ಈಗಾಗಲೇ ಆನೆ ಬಾಗಿಲಿಗೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮನವಾಗಿದೆ.ಬೆಳಗ್ಗೆ 6 ಗಂಟೆ 15 ನಿಮಿಷದ ವೇಳೆಗೆ ಖಾಸಾ ಆಯುಧಗಳನ್ನು ಅರಮನೆಯ ಕೋಡಿ ಸೋಮೇಶ್ವರ ದೇವಾಲಯಕ್ಕೆ ತರಲಾಗಿದೆ. ಕೆಲವೇ ಹೊತ್ತಲ್ಲಿ ಖಾಸಾ ಆಯುಧಗಳನ್ನು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ಕೊಂಡೊಯ್ಯಲಾಗುತ್ತದೆ. ನಂತರ ಕಲ್ಯಾಣಮಂಟಪಕ್ಕೆ ಆಯುಧಗಳನ್ನು ತೆಗೆದುಕೊಂಡು ಹೋಗಲಾಗುತ್ತೆ. 

Trending News