ನಳಿನ್‌ ಕುಮಾರ್ ಕಟೀಲ್ ಗಂಭೀರ ಆರೋಪ

  • Zee Media Bureau
  • Sep 27, 2022, 11:40 PM IST

PFI, SDPI ಬೆಳೆಯಲು ಸಿದ್ದರಾಮಯ್ಯ ಕಾರಣ ಸಿದ್ದರಾಮಯ್ಯರಿಂದಲೇ‌ ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆ ಬೆಳೆದಿವೆ. ನಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ.

Trending News