ತುಪ್ಪದಲ್ಲಿ ಕಲಬೆರಕೆ ಮಾಡಿದವರ ವಿರುದ್ಧ ಸಮರ

  • Zee Media Bureau
  • Sep 24, 2024, 04:58 PM IST

ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿಚಾರ ರಾಜ್ಯ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಅಲರ್ಟ್ ತುಪ್ಪದಲ್ಲಿ ಕಲಬೆರಕೆ ಮಾಡಿದವರ ವಿರುದ್ಧ ಸಮರ ಇಂದಿನಿಂದ ರಾಜ್ಯಾದ್ಯಂತ ಸ್ಪೆಷಲ್ ಆಪರೇಷನ್ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾರ್ಯಾಚರಣೆ

Trending News