40ರಷ್ಟು ಸುಂಕ ವಿಧಿಸುವ ನಿರ್ಧಾರ ಮರುಪರಿಶೀಲನೆ

  • Zee Media Bureau
  • Aug 25, 2023, 04:03 PM IST

 ಮಹಾರಾಷ್ಟ್ರದಲ್ಲಿ ಮೂರು ದಿನಗಳ ನಂತರ ಮತ್ತೊಮ್ಮೆ ಈರುಳ್ಳಿ ಹರಾಜು ಆರಂಭವಾಗಲಿದೆ. ಈರುಳ್ಳಿ ರಫ್ತಿನ ಮೇಲೆ ಶೇಕಡಾ 40ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಡಾ. ಭಾರತಿ ಪವಾರ್ ಭರವಸೆ ನೀಡಿದ್ದಾರೆ. ಇದ್ರಿಂದ ಶ್ರೀಸಾಮಾನ್ಯರಿಗೆ ಸಂತಸದ ಸುದ್ದಿ ಸಿಗಲಿದೆ. ಈ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ ನೋಡಿ

Trending News