ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಹಿನ್ನೆಲೆ: ಸಿಎಂ ಅಧ್ಯಕ್ಷತೆಯಲ್ಲಿ ತುರ್ತು ಸಭೆ

  • Zee Media Bureau
  • Sep 13, 2023, 09:11 AM IST

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಹಿನ್ನೆಲೆ ನಿನ್ನೆ ರಾತ್ರಿ ಸಿಎಂ ಸಿದ್ದು ಅಧ್ಯಕ್ಷತೆಯಲ್ಲಿ ತುರ್ತು ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್, ಚಲುವರಾಯ ಸ್ವಾಮಿ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ಭಾಗಿ ಕಾವೇರಿ ವಿಚಾರವಾಗಿ ಮುಂದಿನ ದಾರಿ ಬಗ್ಗೆ ಚರ್ಚೆ

Trending News