ಪೇ ಸಿಎಂ ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆ

  • Zee Media Bureau
  • Sep 22, 2022, 10:26 AM IST

ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.

Trending News