ಆ್ಯಸಿಡ್ ಕಿರಾತಕ ನಾಗೇಶ್‌ ಕಾಲಿಗೆ ಗುಂಡೇಟು

  • Zee Media Bureau
  • May 14, 2022, 04:07 PM IST

ಯುವತಿಯ ಮೇಲೆ ಆ್ಯಸಿಡ್ ಎರಚಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ನಾಗನನ್ನು ಬಂಧಿಸಿ ಕರೆತರುವಾಗ ಈ ಘಟನೆ ನಡೆದಿದೆ. 

Trending News