ಕೊಪ್ಪರಿಗೆ ಚಿನ್ನಾಭರಣ ಕದ್ದು ಮಸೀದಿ ಕಟ್ಟಿದ್ದಾರೆ- ಮುತಾಲಿಕ್

  • Zee Media Bureau
  • Jun 8, 2022, 04:02 PM IST

ಕೂಡಲೇ ಈ ವಕ್ಫ್‌ ಬೋರ್ಡ್‌ ಅನ್ನು ರದ್ದು ಮಾಡಬೇಕು. ಅದೊಂದು ಬೋಗಸ್ ಬೋರ್ಡ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನ ಇತ್ತು ಎಂಬುದು ಗೊತ್ತಾಗಿದೆ. ಮೊದಲು ಮದರಸಾದಲ್ಲಿ ಓದುತ್ತಿರುವವರನ್ನು ಹೊರಗೆ ಹಾಕಬೇಕು. ಕೂಡಲೇ ಮಸೀದಿ ತೆರವು ಮಾಡಬೇಕು. 

Trending News