ಮುಂದಿನ ಚುನಾವಣೆಯಲ್ಲಿ ಗದ್ದುಗೆ ಏರಲು ಸಿದ್ಧತೆ

  • Zee Media Bureau
  • Nov 24, 2022, 05:32 PM IST

ಕರಾವಳಿಯಲ್ಲಿಂದು ಕಾಂಗ್ರೆಸ್​ ಬೃಹತ್ ಸಮಾವೇಶ ಕುಮಟಾದಲ್ಲಿ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಮಣಕಿ ಮೈದಾನದಲ್ಲಿ ಬಿಜೆಪಿ ವಿರುದ್ಧ ರಣತಂತ್ರ ಮುಂದಿನ ಚುನಾವಣೆಯಲ್ಲಿ ಗದ್ದುಗೆ ಏರಲು ಸಿದ್ಧತೆ ಸಮಾವೇಶದಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಭಾಗಿ

Trending News