ಹೊಸಪೇಟೆ ಅಪ್ಪು ಕಂಚಿನ ಪ್ರತಿಮೆ ಉದ್ಘಾಟನಾ ಸಮಾರಂಭ ರಣರಂಗ

  • Zee Media Bureau
  • Jun 6, 2022, 05:37 PM IST


ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಹಾಗೂ ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಪುನೀತ್ ರಾಜಕುಮಾರ್ ಅವರ 7.4ಅಡಿ ಎತ್ತರದ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕಾಗಿಯೇ ಬೆಂಗಳೂರಿನಿಂದ ಆಗಮಿಸಿದ್ದ ಪುನೀತ್ ರಾಜಕುಮಾರ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರು ಪುನೀತ್ ಅವರ ಕಂಚಿನ ಪ್ರತಿಮೆಯನ್ನು ರಿಮೋಟ್ ಮೂಲಕ ಅನಾವರಣಗೊಳಿಸಿದ್ರು.

Trending News