ಮಂಡ್ಯದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ

  • Zee Media Bureau
  • Feb 26, 2023, 01:47 AM IST

ಮಂಡ್ಯದಲ್ಲಿ ರೈತ ಸಂಘ ಚುನಾವಣಾ ಪ್ರಚಾರ ಶುರು ಮಾಡಿದೆ.. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ದಿ.ಕೆಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸುತ್ತಿದ್ದಾರೆ..

Trending News