ರಾಜ್ಯಸಭಾ ಚುನಾವಣೆ: ಜೆಡಿಎಸ್‌ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Jun 7, 2022, 10:04 AM IST

ರಾಜ್ಯಸಭೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಬಿಜೆಪಿ-ಜೆಡಿಎಸ್ ಆತ್ಮ ಸಾಕ್ಷಿ ಮತ ಬರುತ್ತವೆ ಎಂದಿದ್ದಾರೆ. ಇದೇ ವೇಳೆ ಜೆಡಿಎಸ್ ನಮ್ಮನ್ನು ನೋಡಿ ಹಾಕಬಾರದಿತ್ತು ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Trending News