ಬಂಧನದ ಬಗ್ಗೆ ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ ಮಾಹಿತಿ

  • Zee Media Bureau
  • Apr 6, 2023, 05:29 PM IST

ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ. ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಸಹಚರರ ಬಂಧನ. ರಾಜಸ್ಥಾನದ ಬನಸ್ವಾರದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ.

Trending News