ನೂತನ ಶಾಸಕ ಸವದಿಗೆ ಅಭಿನಂದನೆ ಸಲ್ಲಿಸುತ್ತೇನೆ

  • Zee Media Bureau
  • Jun 10, 2023, 11:03 PM IST

ಅಥಣಿ ಕಾಗವಾಡ ವಿಧಾನಸಭೆ ಸೋಲು ಸ್ವಾಗತ ಬಯಸಿದ ರಮೇಶ್ ಜಾರಕಿಹೊಳಿ. ಅಥಣಿಯಲ್ಲಿ ಮಾದ್ಯಮಗಳಿಗೆ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ. ಅಥಣಿ ಇವತ್ತಿನ ಬೇಟಿ ಮತ್ತೆ ಬಿಜೆಪಿ ಪಕ್ಷವನ್ನು ಬಲವರ್ಧನೆ ಮಾಡುತ್ತೇವೆ. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ತೈಯಾರಿ ಮಾಡುತ್ತಿದ್ದೇವೆ. ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ನಾವು. ಅಥಣಿಯಲ್ಲಿ ನಾವು ದೊಡ್ಡ ಪ್ರಮಾಣದಲ್ಲಿ ಸೋತಿದ್ದೇವೆ. ನಾವು ಸೋಲನ್ನು ಸ್ವೀಕಾರ ಮಾಡುತ್ತೇವೆ. ನಾವು ನೂತನ ಶಾಸಕ ಸವದಿಗೆ ಅಭಿನಂದನೆ ಸಲ್ಲಿಸುತ್ತೇನೆ ಸವದಿ ಅಭಿವೃದ್ಧಿ ಗೋಸ್ಕರ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ. ಅವರು ಅಭಿವೃದ್ಧಿ ಮಾಡಲಿ ನಾವು ಸಹಕಾರ ಕೊಡುತ್ತೇವೆ.

Trending News