ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ

  • Zee Media Bureau
  • Nov 26, 2022, 12:00 AM IST

ಮಹಾರಾಷ್ಟ್ರದಲ್ಲಿ ಮುಂದುವರೆದ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ. ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ. ಜೈ ಮಹಾರಾಷ್ಟ್ರ ಅಂತಾ ಬರೆದು ಪುಂಡಾಟಿಕೆ ಮೆರೆದ ಶಿವಸೇನೆ ಕಾರ್ಯಕರ್ತರು.

Trending News