ರವೀಂದ್ರ ಶ್ರೀಕಂಠಯ್ಯ ವರ್ತನೆಗೆ ಬೇಸತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಸೇರ್ಪಡೆ

  • Zee Media Bureau
  • Apr 10, 2023, 11:44 AM IST

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಹೆಚ್ಚಾಯ್ತು ಜೆಡಿಎಸ್ ಬಂಡಾಯ. ಪಕ್ಷದ ಶಾಸಕನ ವರ್ತನೆಗೆ ಬೇಸತ್ತ ಮೂಲ ಕಾರ್ಯಕರ್ತರು. ರವೀಂದ್ರ ಶ್ರೀಕಂಠಯ್ಯ ವರ್ತನೆಗೆ ಬೇಸತ್ತು ಕಾಂಗ್ರೆಸ್‌ಗೆ ಸೇರ್ಪಡೆ. ಮಾಜಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಕೈ ಸೇರ್ಪಡೆ. JDS ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಸೇರ್ಪಡೆ.

Trending News