ಬಾದಾಮಿಯಲ್ಲೂ ನನ್ನ ಸೋಲಿಸಲು ಅಮಿತ್ ಶಾ ಬಂದಿದ್ರು ಎಂದ ಸಿದ್ದರಾಮಯ್ಯ

  • Zee Media Bureau
  • Jan 22, 2023, 12:31 AM IST

ಕೋಲಾರದಲ್ಲಿ ಯಾರೇ ಬಂದರೂ ಏನೇ ಮಾಡಿದ್ರೂ ನಾನೇ ಗೆಲ್ಲೋದು. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.

Trending News