ಮದುವೆಯಲ್ಲಿ ವಧು-ವರರಿಂದ ವಿಶೇಷ ಜಾಗೃತಿ

  • Zee Media Bureau
  • Apr 20, 2022, 11:00 AM IST

ಕರೋನಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಸಮೀಪದ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಫ್ಯಾಮಿಲಿಯೊಂದು ಕೊರೊನಾ ವಿಶೇಷ ಜಾಗೃತಿಯೊಂದಿಗೆ ಮದುವೆ ಕಾರ್ಯಕ್ರಮ ಮಾಡಿದೆ. 

Trending News