ಧಾರವಾಡದಲ್ಲಿ ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ಹೇಳಿಕೆ

  • Zee Media Bureau
  • Aug 11, 2022, 09:47 PM IST

ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಆ ಜಾಗ ಕಂದಾಯ ಇಲಾಖೆಯದ್ದು ಅಂತ ಸರ್ಕಾರ ಡಿಕ್ಲೇರ್ ಮಾಡಿದೆ. ಅದು ಸರ್ಕಾರದ್ದು ಅಂದಮೇಲೂ ಸಹ ಅಲ್ಲಿಯ ಶಾಸಕ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್‌ಗಳಾಗಿವೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಮೇಲೆ ಜನರು ಸಿಟ್ಟಾಗಿದ್ದಾರೆ ಎಂದಿದ್ದಾರೆ.

Trending News