ಸ್ಫೋಟ ಸಂತ್ರಸ್ತನಿಗೆ ನೆರವು ನೀಡದ ಸರ್ಕಾರ

  • Zee Media Bureau
  • Mar 23, 2023, 10:29 AM IST

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿಯ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಹಸ್ತಾಂತರಿಸಲಾಯಿತು. ಆದರೆ ಸರ್ಕಾರ ನೆರವು ನೀಡಿಲ್ಲ ಎಂದು ಆರೋಪಿಸಿದ್ದಾರೆ.. 

Trending News