ಭಕ್ತರ ವಾಹನಗಳಿಗೆ ನಿರ್ಬಂಧ

  • Zee Media Bureau
  • Jul 1, 2022, 04:20 PM IST

ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ಟೈಟ್ ಸೆಕ್ಯುರಿಟಿ ಕಾಯ್ದುಕೊಳ್ಳಲಾಗಿದೆ. ಮೈಸೂರು ನಗರ ಪೊಲೀಸರು ತಪ್ಪಲಿನಲ್ಲಿ ವಾಹನಗಳ ತಪಾಸಣೆಯಲ್ಲಿ ನಿರತವಾಗಿದ್ದು, ಪಾಸ್ ಇದ್ದವರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.. 

Trending News