ಧಾರಾಕಾರ ಮಳೆ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ

  • Zee Media Bureau
  • Aug 29, 2022, 05:39 PM IST

ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ಡೈವರ್ಟ್ ಮಾಡಲಾಗಿದೆ. ಟ್ರಾಫಿಕ್ ಪೊಲೀಸ್ ಮದ್ದೂರಿನಲ್ಲಿ ಮಾರ್ಗ ಬದಲಿಸಿದ್ದಾರೆ. ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Trending News