ಅಪ್ಪು ಅಭಿಮಾನಿ ಮಾಡಿದ್ದೇನು ನೋಡಿ...

  • Zee Media Bureau
  • Apr 20, 2022, 11:20 AM IST

ತುಮಕೂರು ತಾಲ್ಲೂಕಿನ ಜಕ್ಕೆನಹಳ್ಳಿಯ ಗುಗ್ರಿಮಾರಮ್ಮ ಹಾಗೂ ಮುತ್ತುರಾಯಸ್ವಾಮಿ ಜಾತ್ರಾ ಮಹೋತ್ಸವ ವೈಭದಿಂದ ನೇರವೇರಿತು. ಕಂಬಯ್ಯನನ್ನ ಕರೆತರುವ ಮೂಲಕ ಜಾತ್ರೆ ಆರಂಭವಾಯ್ತು. ಗುಗ್ರಿಮಾರಮ್ಮ ಹಾಗೂ ಮುತ್ತುರಾಯಸ್ವಾಮಿಯನ್ನ ರಥದ ಮೇಲಿರಿಸಿ ರಥೋತ್ಸವ ನಡೆಸಲಾಯಿತು. ಇದೇ ವೇಳೆ ಯುವಕನೊಬ್ಬ ಅಪ್ಪು ಭಾವಚಿತ್ರ ಹಿಡಿದು ಹೆಜ್ಜೆ ಹಾಕಿದ್ದಾನೆ.

Trending News