ರಸ್ತೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ

  • Zee Media Bureau
  • Jul 9, 2022, 06:21 PM IST

ಕೊಪ್ಪಳ ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದೆ.. ಮಳೆಯಿಂದ ಕೊಪ್ಪಳ ತಾಲೂಕಿನ ಮಹ್ಮದ್ ನಗರ - ಹರ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ. ರಸ್ತೆ ಸಮಸ್ಯೆಯಿಂದ ಬೇಸತ್ತಿರುವ ಜನ ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯ ಮಾಡಿದ್ದಾರೆ.

Trending News